ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.
ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…