ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.
ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…