ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.
ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…