ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆ ಧಾಳಿ ನಡೆಸಿದ ನಂತರ ಇದೀಗ ಚಿರತೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಗುರುವಾರ ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಶುಕ್ರವಾರ ಬೆಳಗ್ಗೆ ಮತ್ತೆ ಅರಣ್ಯ ಇಲಾಖಾ ಸಿಬಂದಿಗಳು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಇದುವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel