Advertisement
ಸುದ್ದಿಗಳು

ಬಳ್ಪದಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ-ಅಪಪ್ರಚಾರ ರಾಜಕೀಯ ಪ್ರೇರಿತ – ವೆಂಕಟ್ ವಳಲಂಬೆ

Share

ಸುಳ್ಯ: ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

Advertisement
Advertisement

ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

13 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

15 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago