Advertisement
ಸುದ್ದಿಗಳು

ಬಳ್ಪದಲ್ಲಿ ಹೆಚ್ಚಿದ ಚಿರತೆ ಕಾಟ : ಕರುವಿನ ಮೇಲೆ ಧಾಳಿ

Share

ಬಳ್ಪ: ಸುಳ್ಯ ತಾಲೂಕಿನ  ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.

Advertisement
Advertisement
Advertisement
Advertisement

ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ  ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ  ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ  ಸಂಚರಿಸುತ್ತಿದ್ದ  ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

3 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

3 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

4 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

13 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

13 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

13 hours ago