Advertisement
ಸುದ್ದಿಗಳು

ಬಳ್ಪದಲ್ಲಿ ಹೆಚ್ಚಿದ ಚಿರತೆ ಕಾಟ : ಕರುವಿನ ಮೇಲೆ ಧಾಳಿ

Share

ಬಳ್ಪ: ಸುಳ್ಯ ತಾಲೂಕಿನ  ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.

ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ  ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ  ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ  ಸಂಚರಿಸುತ್ತಿದ್ದ  ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

8 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

11 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago