ಸುದ್ದಿಗಳು

ಬಳ್ಪದಲ್ಲಿ ಹೆಚ್ಚಿದ ಚಿರತೆ ಕಾಟ : ಕರುವಿನ ಮೇಲೆ ಧಾಳಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಳ್ಪ: ಸುಳ್ಯ ತಾಲೂಕಿನ  ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.

Advertisement

ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ  ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ  ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ  ಸಂಚರಿಸುತ್ತಿದ್ದ  ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

5 hours ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

9 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

9 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

9 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 days ago