Advertisement
ಸುದ್ದಿಗಳು

ಬಳ್ಪದ ಕಲ್ಲೇರಿಯಲ್ಲಿ ಚಿರತೆ ದಾಳಿಗೆ ಕರು ಬಲಿ

Share

ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

Advertisement
Advertisement

ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ  ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು  ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.

Advertisement

ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು  ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ   ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

8 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

17 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago