ಬಳ್ಪ: ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಹಾಗೂ ವಿಕ್ರಮ ಯುವಕ ಮಂಡಲ ಬಳ್ಪ ಇವುಗಳ ಆಶ್ರಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.13 ರಂದು ನೆರವೇರಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಅಂಚೆ ನಿರೀಕ್ಷಕರಾ ಸುದೀಪ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆನಂದ ಚೆನ್ನಕಜೆ ಅಂಚೆ ಮೇಲ್ವಿಚಾರಕರು ಸುಳ್ಯ ಕಾರ್ಯಕ್ರಮದ ಮಾಹಿತಿ ನೀಡಿದರು. ಬಳ್ಪ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರ್ , ಸದಸ್ಯರಾದ ವಿನೋದ್ ಬೊಳ್ಮಲೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲ ಬಳ್ಪದ ಅಧ್ಯಕ್ಷರಾದ ಪ್ರಸನ್ನ ವೈ.ಟಿ ಸ್ವಾಗತಿಸಿ ಸುರೇಶ್ ಆಲ್ಕಬೆ ವಂದಿಸಿದರು. ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…