ಬಳ್ಪ: ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಹಾಗೂ ವಿಕ್ರಮ ಯುವಕ ಮಂಡಲ ಬಳ್ಪ ಇವುಗಳ ಆಶ್ರಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.13 ರಂದು ನೆರವೇರಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಅಂಚೆ ನಿರೀಕ್ಷಕರಾ ಸುದೀಪ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆನಂದ ಚೆನ್ನಕಜೆ ಅಂಚೆ ಮೇಲ್ವಿಚಾರಕರು ಸುಳ್ಯ ಕಾರ್ಯಕ್ರಮದ ಮಾಹಿತಿ ನೀಡಿದರು. ಬಳ್ಪ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರ್ , ಸದಸ್ಯರಾದ ವಿನೋದ್ ಬೊಳ್ಮಲೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲ ಬಳ್ಪದ ಅಧ್ಯಕ್ಷರಾದ ಪ್ರಸನ್ನ ವೈ.ಟಿ ಸ್ವಾಗತಿಸಿ ಸುರೇಶ್ ಆಲ್ಕಬೆ ವಂದಿಸಿದರು. ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…