ಬಳ್ಪ: ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಹಾಗೂ ವಿಕ್ರಮ ಯುವಕ ಮಂಡಲ ಬಳ್ಪ ಇವುಗಳ ಆಶ್ರಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.13 ರಂದು ನೆರವೇರಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಅಂಚೆ ನಿರೀಕ್ಷಕರಾ ಸುದೀಪ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆನಂದ ಚೆನ್ನಕಜೆ ಅಂಚೆ ಮೇಲ್ವಿಚಾರಕರು ಸುಳ್ಯ ಕಾರ್ಯಕ್ರಮದ ಮಾಹಿತಿ ನೀಡಿದರು. ಬಳ್ಪ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರ್ , ಸದಸ್ಯರಾದ ವಿನೋದ್ ಬೊಳ್ಮಲೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲ ಬಳ್ಪದ ಅಧ್ಯಕ್ಷರಾದ ಪ್ರಸನ್ನ ವೈ.ಟಿ ಸ್ವಾಗತಿಸಿ ಸುರೇಶ್ ಆಲ್ಕಬೆ ವಂದಿಸಿದರು. ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…