ಬಳ್ಪ: ಬಳ್ಪ ಗ್ರಾಮದ ಶ್ರೀ ಕುಮನಪಾಳ್ಯ ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಲುವಾಗಿ ದೈವಸ್ಥಾನದ ಮಹಾಸಭೆ ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ದೈವಸ್ಥಾನದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಬಳಿಕ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶ್ರೀವತ್ಸ ಎಂ.ವಿ, ಅಧ್ಯಕ್ಷ ಪುಟ್ಟಣ್ಣ ಗೌಡ ದೊಡ್ಡಮನೆ, ಕಾರ್ಯದರ್ಶಿ ಹೊನ್ನಪ್ಪ ಎರಂಬಿಲ, ಕೋಶಾಧಿಕಾರಿಯಾಗಿ ಹೊನ್ನಪ್ಪ ಗೌಡ ಎಣ್ಣೆಮಜಲು ಆಯ್ಕೆಗೊಂಡರು. ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾಗಿ ಪುಟ್ಟಣಣ ಗೌಡ ಪಟೇಲ್ ಎಣ್ಣೆಮಜಲು, ಅಧ್ಯಕ್ಷ ಶಿವಕುಮಾರ್ ಎಣ್ಣೆಮಜಲು, ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ನಿಡ್ಲೆ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಾಂಜಿ, ಜತೆ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಕೊಠಾರಿ, ವಿನೋದ್ ನಡುಮನೆ, ಕೋಶಾಧಿಕಾರಿಯಾಗಿ ಮಹೇಶ್ ಚೂಂತಾರು, ಆಯ್ಕೆಗೊಂಡರು. ಬಳಿಕ ದೈವಸ್ಥಾನದ ಅಭಿವೃದ್ಧಿಗೆ ನಿಧಿ ಕ್ರೋಢಿಕರಣ ಇತ್ಯಾದಿಗಳ ಕುರಿತು ಚರ್ಚೆ ನಡೆಯಿತು. ಊರ ಭಕ್ತರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…