ಬಳ್ಪ: ಬಳ್ಪ ಗ್ರಾಮದ ಶ್ರೀ ಕುಮನಪಾಳ್ಯ ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಲುವಾಗಿ ದೈವಸ್ಥಾನದ ಮಹಾಸಭೆ ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ದೈವಸ್ಥಾನದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಬಳಿಕ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶ್ರೀವತ್ಸ ಎಂ.ವಿ, ಅಧ್ಯಕ್ಷ ಪುಟ್ಟಣ್ಣ ಗೌಡ ದೊಡ್ಡಮನೆ, ಕಾರ್ಯದರ್ಶಿ ಹೊನ್ನಪ್ಪ ಎರಂಬಿಲ, ಕೋಶಾಧಿಕಾರಿಯಾಗಿ ಹೊನ್ನಪ್ಪ ಗೌಡ ಎಣ್ಣೆಮಜಲು ಆಯ್ಕೆಗೊಂಡರು. ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾಗಿ ಪುಟ್ಟಣಣ ಗೌಡ ಪಟೇಲ್ ಎಣ್ಣೆಮಜಲು, ಅಧ್ಯಕ್ಷ ಶಿವಕುಮಾರ್ ಎಣ್ಣೆಮಜಲು, ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ನಿಡ್ಲೆ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಾಂಜಿ, ಜತೆ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಕೊಠಾರಿ, ವಿನೋದ್ ನಡುಮನೆ, ಕೋಶಾಧಿಕಾರಿಯಾಗಿ ಮಹೇಶ್ ಚೂಂತಾರು, ಆಯ್ಕೆಗೊಂಡರು. ಬಳಿಕ ದೈವಸ್ಥಾನದ ಅಭಿವೃದ್ಧಿಗೆ ನಿಧಿ ಕ್ರೋಢಿಕರಣ ಇತ್ಯಾದಿಗಳ ಕುರಿತು ಚರ್ಚೆ ನಡೆಯಿತು. ಊರ ಭಕ್ತರು ಉಪಸ್ಥಿತರಿದ್ದರು.
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…