ಬಳ್ಪ: ಬಳ್ಪ ಗ್ರಾಮದ ಶ್ರೀ ಕುಮನಪಾಳ್ಯ ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಲುವಾಗಿ ದೈವಸ್ಥಾನದ ಮಹಾಸಭೆ ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ದೈವಸ್ಥಾನದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಬಳಿಕ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶ್ರೀವತ್ಸ ಎಂ.ವಿ, ಅಧ್ಯಕ್ಷ ಪುಟ್ಟಣ್ಣ ಗೌಡ ದೊಡ್ಡಮನೆ, ಕಾರ್ಯದರ್ಶಿ ಹೊನ್ನಪ್ಪ ಎರಂಬಿಲ, ಕೋಶಾಧಿಕಾರಿಯಾಗಿ ಹೊನ್ನಪ್ಪ ಗೌಡ ಎಣ್ಣೆಮಜಲು ಆಯ್ಕೆಗೊಂಡರು. ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾಗಿ ಪುಟ್ಟಣಣ ಗೌಡ ಪಟೇಲ್ ಎಣ್ಣೆಮಜಲು, ಅಧ್ಯಕ್ಷ ಶಿವಕುಮಾರ್ ಎಣ್ಣೆಮಜಲು, ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ನಿಡ್ಲೆ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಾಂಜಿ, ಜತೆ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಕೊಠಾರಿ, ವಿನೋದ್ ನಡುಮನೆ, ಕೋಶಾಧಿಕಾರಿಯಾಗಿ ಮಹೇಶ್ ಚೂಂತಾರು, ಆಯ್ಕೆಗೊಂಡರು. ಬಳಿಕ ದೈವಸ್ಥಾನದ ಅಭಿವೃದ್ಧಿಗೆ ನಿಧಿ ಕ್ರೋಢಿಕರಣ ಇತ್ಯಾದಿಗಳ ಕುರಿತು ಚರ್ಚೆ ನಡೆಯಿತು. ಊರ ಭಕ್ತರು ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…