ಬಳ್ಪ: ಬಳ್ಪ ಗ್ರಾಮದ ಶ್ರೀ ಕುಮನಪಾಳ್ಯ ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಲುವಾಗಿ ದೈವಸ್ಥಾನದ ಮಹಾಸಭೆ ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ದೈವಸ್ಥಾನದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಬಳಿಕ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶ್ರೀವತ್ಸ ಎಂ.ವಿ, ಅಧ್ಯಕ್ಷ ಪುಟ್ಟಣ್ಣ ಗೌಡ ದೊಡ್ಡಮನೆ, ಕಾರ್ಯದರ್ಶಿ ಹೊನ್ನಪ್ಪ ಎರಂಬಿಲ, ಕೋಶಾಧಿಕಾರಿಯಾಗಿ ಹೊನ್ನಪ್ಪ ಗೌಡ ಎಣ್ಣೆಮಜಲು ಆಯ್ಕೆಗೊಂಡರು. ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾಗಿ ಪುಟ್ಟಣಣ ಗೌಡ ಪಟೇಲ್ ಎಣ್ಣೆಮಜಲು, ಅಧ್ಯಕ್ಷ ಶಿವಕುಮಾರ್ ಎಣ್ಣೆಮಜಲು, ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ನಿಡ್ಲೆ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಾಂಜಿ, ಜತೆ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಕೊಠಾರಿ, ವಿನೋದ್ ನಡುಮನೆ, ಕೋಶಾಧಿಕಾರಿಯಾಗಿ ಮಹೇಶ್ ಚೂಂತಾರು, ಆಯ್ಕೆಗೊಂಡರು. ಬಳಿಕ ದೈವಸ್ಥಾನದ ಅಭಿವೃದ್ಧಿಗೆ ನಿಧಿ ಕ್ರೋಢಿಕರಣ ಇತ್ಯಾದಿಗಳ ಕುರಿತು ಚರ್ಚೆ ನಡೆಯಿತು. ಊರ ಭಕ್ತರು ಉಪಸ್ಥಿತರಿದ್ದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…