Advertisement
ಸುದ್ದಿಗಳು

ಬಳ್ಪ ಗ್ರಾಮದ 46 ಮನೆಗಳಲ್ಲಿ ಶೌಚಾಲಯವಿಲ್ಲ…!?

Share

ಬಳ್ಪ: ಬಳ್ಪ ಆದರ್ಶ ಗ್ರಾಮದಲ್ಲಿ 46 ಮನೆಗಳಲ್ಲಿ  ಇನ್ನೂ ಶೌಚಾಲಯವಿಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕವೊಂದು ಪ್ರಕಟಿಸಿದೆ.

Advertisement
Advertisement
Advertisement
Advertisement
Advertisement

ಕಳೆದ ಒಂದು ವಾರದಿಂದ ಬಳ್ಪ ಆದರ್ಶ ಗ್ರಾಮವು ಚರ್ಚೆಯಲ್ಲಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ ಎಂದು ವಾದ ಒಂದು ಕಡೆಯಾದರೆ ಅಭಿವೃದ್ಧಿ ಮರೀಚಿಕೆಯಾಗಿದೆ ಎಂಬ ವಾದ ಇನ್ನೊಂದು ಕಡೆ. ರಸ್ತೆಯೇ ಅಭಿವೃದ್ಧಿಯಲ್ಲ ಎಂಬ ವಾದ ಒಂದು ಕಡೆಯಾದರೆ ರಸ್ತೆಯೂ ಅಭಿವೃದ್ಧಿಗೆ ಪೂರಕ ಎಂಬ ಬಲವಾದ ವಾದ ಮತ್ತೊಂದು ಕಡೆ. ಜನಸಾಮಾನ್ಯರು ನಮಗೇನು ಆದರ್ಶ ಗ್ರಾಮದಲ್ಲಿ ಸಿಕ್ಕಿಲ್ಲ ಎಂದರೆ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತದೆ ಎನ್ನುತ್ತಾರೆ ಪಕ್ಷಗಳ ಮುಖಂಡರು.

Advertisement

ಡಿಜಿಟಲ್ ಇಂಡಿಯಾ ಎನ್ನುತ್ತಾರೆ ಆದರೆ ಬಳ್ಪ ಗ್ರಾಮದಲ್ಲಿ ಬಿ ಎಸ್ ಎನ್ ಎಲ್ 3ಜಿ ಸೇವೆ ಬಿಡಿ ಸರಿಯಾಗಿ ಮಾತನಾಡಲು ಖಾಸಗಿ ನೆಟ್ ವರ್ಕ್ ಬಳಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಜನತೆ. ಖಾಸಗಿ ನೆಟ್ ವರ್ಕ್ ಆದರೂ ಇದೆಯಲ್ಲ ಎನ್ನುತ್ತಾರೆ ಮುಖಂಡರು. ಹೀಗಾಗಿ ಕಳೆದ ವಾರದ ಚಯರ್ ಮೇಲೆ ರೋಗಿಯೊಬ್ಬರನ್ನು ಕರೆದುಕೊಂಡು ಹೋದ ಬಳಿಕ ಈಗ ಚರ್ಚೆಯ ಮೇಲೆ ಚರ್ಚೆ ನಡೆಯುತ್ತಿದೆ. ಇದೀಗ ಶೌಚಾಲಯವೇ 46 ಮನೆಗಳಲ್ಲಿ ಇಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕ ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago