Advertisement
ಸುದ್ದಿಗಳು

ಬಳ್ಪ ಗ್ರಾಮದ 46 ಮನೆಗಳಲ್ಲಿ ಶೌಚಾಲಯವಿಲ್ಲ…!?

Share

ಬಳ್ಪ: ಬಳ್ಪ ಆದರ್ಶ ಗ್ರಾಮದಲ್ಲಿ 46 ಮನೆಗಳಲ್ಲಿ  ಇನ್ನೂ ಶೌಚಾಲಯವಿಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕವೊಂದು ಪ್ರಕಟಿಸಿದೆ.

ಕಳೆದ ಒಂದು ವಾರದಿಂದ ಬಳ್ಪ ಆದರ್ಶ ಗ್ರಾಮವು ಚರ್ಚೆಯಲ್ಲಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ ಎಂದು ವಾದ ಒಂದು ಕಡೆಯಾದರೆ ಅಭಿವೃದ್ಧಿ ಮರೀಚಿಕೆಯಾಗಿದೆ ಎಂಬ ವಾದ ಇನ್ನೊಂದು ಕಡೆ. ರಸ್ತೆಯೇ ಅಭಿವೃದ್ಧಿಯಲ್ಲ ಎಂಬ ವಾದ ಒಂದು ಕಡೆಯಾದರೆ ರಸ್ತೆಯೂ ಅಭಿವೃದ್ಧಿಗೆ ಪೂರಕ ಎಂಬ ಬಲವಾದ ವಾದ ಮತ್ತೊಂದು ಕಡೆ. ಜನಸಾಮಾನ್ಯರು ನಮಗೇನು ಆದರ್ಶ ಗ್ರಾಮದಲ್ಲಿ ಸಿಕ್ಕಿಲ್ಲ ಎಂದರೆ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತದೆ ಎನ್ನುತ್ತಾರೆ ಪಕ್ಷಗಳ ಮುಖಂಡರು.

ಡಿಜಿಟಲ್ ಇಂಡಿಯಾ ಎನ್ನುತ್ತಾರೆ ಆದರೆ ಬಳ್ಪ ಗ್ರಾಮದಲ್ಲಿ ಬಿ ಎಸ್ ಎನ್ ಎಲ್ 3ಜಿ ಸೇವೆ ಬಿಡಿ ಸರಿಯಾಗಿ ಮಾತನಾಡಲು ಖಾಸಗಿ ನೆಟ್ ವರ್ಕ್ ಬಳಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಜನತೆ. ಖಾಸಗಿ ನೆಟ್ ವರ್ಕ್ ಆದರೂ ಇದೆಯಲ್ಲ ಎನ್ನುತ್ತಾರೆ ಮುಖಂಡರು. ಹೀಗಾಗಿ ಕಳೆದ ವಾರದ ಚಯರ್ ಮೇಲೆ ರೋಗಿಯೊಬ್ಬರನ್ನು ಕರೆದುಕೊಂಡು ಹೋದ ಬಳಿಕ ಈಗ ಚರ್ಚೆಯ ಮೇಲೆ ಚರ್ಚೆ ನಡೆಯುತ್ತಿದೆ. ಇದೀಗ ಶೌಚಾಲಯವೇ 46 ಮನೆಗಳಲ್ಲಿ ಇಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 hour ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

2 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

9 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

9 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

20 hours ago