ಸುದ್ದಿಗಳು

ಬಳ್ಪ ಗ್ರಾಮದ 46 ಮನೆಗಳಲ್ಲಿ ಶೌಚಾಲಯವಿಲ್ಲ…!?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಳ್ಪ: ಬಳ್ಪ ಆದರ್ಶ ಗ್ರಾಮದಲ್ಲಿ 46 ಮನೆಗಳಲ್ಲಿ  ಇನ್ನೂ ಶೌಚಾಲಯವಿಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕವೊಂದು ಪ್ರಕಟಿಸಿದೆ.

Advertisement
Advertisement

ಕಳೆದ ಒಂದು ವಾರದಿಂದ ಬಳ್ಪ ಆದರ್ಶ ಗ್ರಾಮವು ಚರ್ಚೆಯಲ್ಲಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ ಎಂದು ವಾದ ಒಂದು ಕಡೆಯಾದರೆ ಅಭಿವೃದ್ಧಿ ಮರೀಚಿಕೆಯಾಗಿದೆ ಎಂಬ ವಾದ ಇನ್ನೊಂದು ಕಡೆ. ರಸ್ತೆಯೇ ಅಭಿವೃದ್ಧಿಯಲ್ಲ ಎಂಬ ವಾದ ಒಂದು ಕಡೆಯಾದರೆ ರಸ್ತೆಯೂ ಅಭಿವೃದ್ಧಿಗೆ ಪೂರಕ ಎಂಬ ಬಲವಾದ ವಾದ ಮತ್ತೊಂದು ಕಡೆ. ಜನಸಾಮಾನ್ಯರು ನಮಗೇನು ಆದರ್ಶ ಗ್ರಾಮದಲ್ಲಿ ಸಿಕ್ಕಿಲ್ಲ ಎಂದರೆ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತದೆ ಎನ್ನುತ್ತಾರೆ ಪಕ್ಷಗಳ ಮುಖಂಡರು.

ಡಿಜಿಟಲ್ ಇಂಡಿಯಾ ಎನ್ನುತ್ತಾರೆ ಆದರೆ ಬಳ್ಪ ಗ್ರಾಮದಲ್ಲಿ ಬಿ ಎಸ್ ಎನ್ ಎಲ್ 3ಜಿ ಸೇವೆ ಬಿಡಿ ಸರಿಯಾಗಿ ಮಾತನಾಡಲು ಖಾಸಗಿ ನೆಟ್ ವರ್ಕ್ ಬಳಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಜನತೆ. ಖಾಸಗಿ ನೆಟ್ ವರ್ಕ್ ಆದರೂ ಇದೆಯಲ್ಲ ಎನ್ನುತ್ತಾರೆ ಮುಖಂಡರು. ಹೀಗಾಗಿ ಕಳೆದ ವಾರದ ಚಯರ್ ಮೇಲೆ ರೋಗಿಯೊಬ್ಬರನ್ನು ಕರೆದುಕೊಂಡು ಹೋದ ಬಳಿಕ ಈಗ ಚರ್ಚೆಯ ಮೇಲೆ ಚರ್ಚೆ ನಡೆಯುತ್ತಿದೆ. ಇದೀಗ ಶೌಚಾಲಯವೇ 46 ಮನೆಗಳಲ್ಲಿ ಇಲ್ಲ ಎಂಬ ಮಾಹಿತಿಯನ್ನು ಆಂಗ್ಲ ದೈನಿಕ ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

42 minutes ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

4 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

7 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

8 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

8 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago