ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಗುರುವಾರ ಬೆಳಗ್ಗೆ ಗೊನೆ ಮುಹೂರ್ತ ನೆರವೇರಿತು. ಇದೇ ಸಂದರ್ಭ ಕೊಡಿಮರ ಮುಹೂರ್ತ ನೆರವೇರಿತು.ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ ಮೊದಲಾದವರು ಇದ್ದರು.
ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ , ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…