Advertisement
ಸುದ್ದಿಗಳು

ಬಳ್ಪ: ಬಾಲಕನಿಗೆ ನೆರವಿಗೆ ಮನವಿ

Share

ಬಳ್ಪ: ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಕಲಿಯುತ್ತಿರುವ ಬಳ್ಪದ ಪೊಟ್ಟುಕೆರೆಯ ವಸಂತ ಮೂಲ್ಯ ಹಾಗು ರೇವತಿ ದಂಪತಿಯ ಪುತ್ರನಾದ ಸ್ಕಂದ ಪ್ರಸಾದ ನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈತನಿಗೆ ಆಪರೇಶನ್ ನ ಅಗತ್ಯ ವಿರುವುದರಿಂದ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಬಡ ಜೀವಿಗಳು ಮಗನ ಜೀವ ಉಳಿಸಲು ದಾನಿಗಳ ನೆರವನ್ನು ಬಯಸುತ್ತಿದ್ದಾರೆ.

Advertisement
Advertisement
Advertisement
Advertisement

ಸಹೃದಯಿ ದಾನಿಗಳು ನೆರವು ನೀಡುವರೇ ಈ ಕೆಳಗೆ ತಿಳಿಸಿರುವ ಬ್ಯಾಂಕಿನ ಖಾತೆಗೆ ಜಮೆ ಮಾಡ ಬಹುದು.

Advertisement

ರೇವತಿ (ಹುಡುಗನ ತಾಯಿ) w/o ವಸಂತ ಮೂಲ್ಯ ಸಿಂಡಿಕೇಟ್ ಬ್ಯಾಂಕ್ ಬಳ್ಪ IFC Code : SYNBOOOO298 AC No.02982200003144

ಸಂಪರ್ಕ :  9611964115

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

8 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

9 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

10 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

10 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

10 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

18 hours ago