ಸುದ್ದಿಗಳು

ಬಳ್ಪ : ಮನೆಗೆ ಮರ ಬಿದ್ದು ಹಾನಿ

Share

ಬಳ್ಪ: ಬುಧವಾರ ಸಂಜೆ ಸುರಿದ ಮಳೆ ಹಾಗೂ ಭಾರೀ ಗಾಳಿಗೆ ಬೀದಿಗುಡ್ಡೆಯ ರಮೇಶ ಮುಗೇರ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಬುಧವಾರ ಸಂಜೆ ಬಳ್ಪ ಪರಿಸರದಲ್ಲಿ  ಗುಡುಗು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುಮಾರು 3 ಗಂಟೆ ಅವಧಿಯಲ್ಲಿ  ಕಮಿಲದಲ್ಲಿ 86 ಮಿಮೀ ಮಳೆಯಾದರೆ ಹಾಲೆಮಜಲು ಪ್ರದೇಶದಲ್ಲಿ 120 ಮಿಮೀ ಮಳೆಯಾಗಿದೆ.

 

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…

15 minutes ago

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

4 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

5 hours ago

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

14 hours ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

15 hours ago