ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…