ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…