ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…