ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…