ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…