ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…