ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…