Advertisement
ನಮ್ಮೂರ ಸುದ್ದಿ

ಬಳ್ಳಕ್ಕದಲ್ಲಿ ದಲಿತ್ ಸೇವಾ ಸಮಿತಿ ಸಭೆ

Share

ಗುತ್ತಿಗಾರು:  ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ ಇದರ  ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.

Advertisement

ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

6 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

6 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

7 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 day ago