ಗುತ್ತಿಗಾರು: ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಸಮಿತಿ ಸುಳ್ಯ ಇದರ ಗ್ರಾಮ ಸಮಿತಿ ಗುತ್ತಿಗಾರು ಬಳ್ಳಕ್ಕ ಮತ್ತು ಕುತ್ಕುಂಜ ಗ್ರಾಮ ಸಮಿತಿಗಳ ಮಾಸಿಕ ಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಪುರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಎಚ್. ಹಾಗು ಕುಮಾರ ಬಿ. ವಹಿಸಿದರು. ವೇದಿಕೆಯಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷ ವಸಂತ ಕುದ್ಪಾಜೆ,
ಸಂಚಾಲಕರು ನಾರಾಯಣ ತೋಡಿಕಾನ ,ದೊಂಬಯ್ಯ ಕೊಲ್ಲಮೊಗ್ರ ,,ಮಾದವ ಬಿ, ಬಾಲಪ್ಪ ಕುತ್ಕುಂಜ ,ಕಂಚತಿ೯ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಸದಸ್ಯರುಗಳಾದ ರಮೇಶ್ ಎಚ್ , ಬಾಬು ,ಗುರುವ ಬಿ , ಸುರೇಶ್ ಎ ,ಅಚ್ಚುತ ,ಮಾದವ , ಶಶಿಧರ ಎಚ್ , ದಿನೇಶ್ ,ಲೋಕೇಶ್ ,ಬಾಸ್ಕರ ಎಚ್ , ಸುಂದರ ಬಳ್ಳಕ್ಕ ,ಚೋಮ ,ಗಿರೀಶ್ , ಪುರುಷೋತ್ತಮ ಡಿ ,ಕಮಲ ಬಿ, ರಂಗ ,ಸುರೇಶ ,ಕುಂಞ ,ಬಾಬು ,ನಾಗವೇಣಿ ,ನೇತ್ರಾವತಿ ,ಕುಕ್ಕೆತ್ತಿ ,ಬಿತ್ರು ,ನೀಲಾವತಿ ,ರೊಹೀಣಿ ,ವೇದಾವತಿ ,ಪುಪ್ಪವತಿ , ದಿನೇಶ ಬಿ, ಮುಂತಾದವರು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…