ಬಳ್ಳಾರಿ: ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗುತ್ತಿದೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಸುರಿದ ಭಾರೀ ಮಳೆಗೆ ಹಾಗೂ ಗಾಳಿಗೆ ಕೃಷಿಗೆ ಹಾನಿಯಾಗಿದೆ. ಅಲ್ಲಿನ ಪ್ರಮುಖ ಬೆಳೆಯಾದ ದಾಳಿಂಬೆ ನೆಲಕಚ್ಚಿದೆ. ಕಟಾವಿನ ಹಂತದಲ್ಲಿದ್ದ ಬಹುತೇಕ ದಾಳಿಂಬೆ ಹಣ್ಣುಗಳು ನೀರಲ್ಲಿ ಕೊಚ್ಚಿಹೋಗಿದೆ. ತಾಲೂಕಿನ ಬಹುತೇಕ ಕಡೆಗಳಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು ರೈತರು ಕಾಂಗಾಲಾಗಿದ್ದಾರೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…