Advertisement
ಕಲೆ-ಸಂಸ್ಕೃತಿ

ಬಸವನಮೂಲೆ ದೇವಳದಲ್ಲಿ ಉಚಿತ ಸಂಸ್ಕಾರ ಶಿಬಿರ

Share

ಸುಬ್ರಹ್ಮಣ್ಯ: ಬದುಕಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃ ತ ಜೀವನ ಪ್ರಾಪ್ತವಾಗುತ್ತದೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲಿ ನಾವು ನಡೆದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೇಳಿದರು.

Advertisement
Advertisement
Advertisement
Advertisement

ಅವರು  ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ  ನಡೆದ ಸಂಸ್ಕಾರ ಶಿಬಿರ ಉದ್ಘಾಟಿಸಿ  ಮಾತನಾಡಿದರು. ಉಪನಿಷತ್ ಮೊದಲಾದ ಗ್ರಂಥಗಳನ್ನು ಎಲ್ಲರಿಗೂ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೂ ಅವುಗಳ ಸಾರವನ್ನು ಅಳವಡಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದರೆ ಸುಗಮ ಜೀವನ ಸಾಧ್ಯ ಎಂದರು.

Advertisement

ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಬಸವೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್, ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡೆತ್ತಾಯ ಮುಖ್ಯಅತಿಥಿಗಳಾಗಿದ್ದರು. ಶಿಬಿರದ ಸಂಚಾಲಕ ಎಂ.ಕೃಷ್ಣ.ಭಟ್, ಕಾರ್ಯದರ್ಶಿ ಸತ್ಯಶಂಕರ ಭಟ್, ಪ್ರಭಾಕರ ಪಡ್ರೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

8 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

8 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

8 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

16 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

17 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

18 hours ago