ಬರ್ಮಿಂಗ್ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…