ಬರ್ಮಿಂಗ್ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…