ಬರ್ಮಿಂಗ್ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…