ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…