ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…