ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…