ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…