ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…