ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…