ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತಿದೆ. ಇದರ ಅಂಗವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸುತ್ತಿವೆ.
ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…