ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…