ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…