ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…