ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…