ಬೆಳ್ಳಾರೆ: ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ನಮ್ಮ ಗ್ರಾಮ ನಮ್ಮ ಯೋಜನೆ 2020-21 ಮಿಷನ್ ಅಂತ್ಯೋದಯ, ಮ.ಗಾಂ.ರಾ.ಗ್ರಾ.ಉ.ಖಾ ಯೋಜನೆಯ ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಆರೋಗ್ಯ ಅಧಿಕಾರಿ ಡಾ|ಸುಬ್ರಹ್ಮಣ್ಯ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ವಹಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕರಿಗಳು, ಆಶಾ ಕಾರ್ಯಕರ್ತೆಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…