ಬೆಳ್ಳಾರೆ: ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ನಮ್ಮ ಗ್ರಾಮ ನಮ್ಮ ಯೋಜನೆ 2020-21 ಮಿಷನ್ ಅಂತ್ಯೋದಯ, ಮ.ಗಾಂ.ರಾ.ಗ್ರಾ.ಉ.ಖಾ ಯೋಜನೆಯ ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಆರೋಗ್ಯ ಅಧಿಕಾರಿ ಡಾ|ಸುಬ್ರಹ್ಮಣ್ಯ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ವಹಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕರಿಗಳು, ಆಶಾ ಕಾರ್ಯಕರ್ತೆಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…