ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…